Tuesday, February 10, 2026

every monday at legislators office

ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ಜನಸಂಪರ್ಕ ಸಭೆ..

www.karnatakatv.net :ಗುಂಡ್ಲುಪೇಟೆ : ಕ್ಷೇತ್ರದ ಜನತೆಯ ಅಹವಾಲುಗಳನ್ನ ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಸದುದ್ದೇಶದಿಂದ ಪ್ರತಿ ಸೋಮವಾರ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದ್ದಾರೆ.. ಪ್ರತಿ ಸೋಮವಾರ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img