Wednesday, July 1, 2026

every monday at legislators office

ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ಜನಸಂಪರ್ಕ ಸಭೆ..

www.karnatakatv.net :ಗುಂಡ್ಲುಪೇಟೆ : ಕ್ಷೇತ್ರದ ಜನತೆಯ ಅಹವಾಲುಗಳನ್ನ ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಸದುದ್ದೇಶದಿಂದ ಪ್ರತಿ ಸೋಮವಾರ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದ್ದಾರೆ.. ಪ್ರತಿ ಸೋಮವಾರ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img