Wednesday, January 21, 2026

EVMScam

ರಾಹುಲ್ ಗಾಂಧಿ ಆರೋಪಕ್ಕೆ ಡಾ.ಮಂಜುನಾಥ್ ಟಾಂಗ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಾಹುಲ್ ಗಾಂಧಿ ಮಾತಿಗೆ ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ತಿರುಗೇಟು ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ನಾಯಕರಿಂದ ಬಂದಿದೆ. ಕಾಂಗ್ರೆಸ್ ಕಡೆಯಿಂದ –EVM ಗಳು, ಮತದಾರರ ಪಟ್ಟಿ ಹಾಗೂ ಚುನಾವಣಾ ಪ್ರಕ್ರಿಯೆ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img