Tuesday, August 5, 2025

EX Army

ಸರ್ಕಾರದ ಮೊರೆ ಹೋದ ನಿವೃತ್ತ ಯೋಧನ ಕುಟುಂಬ..!

www.karnatakatv.net :ಗುಂಡ್ಲುಪೇಟೆ: ನಿವೃತ್ತ ಯೋಧನ ಕುಟುಂಬದ ಮೇಲೆ ಪಂಚಾಯತ್ ಪಿಡಿಒ ಹಲ್ಲೆ ನಡೆಸುತ್ತಿದ್ದು, ಸರ್ಕಾರದ ಮೊರೆ ಹೋಗಿದ್ದಾರೆ. ಹೌದು. ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿರುವ  ಭ್ರಷ್ಟಾಚಾರ ವಿರುದ್ಧ ಧ್ವನಿಯೆತ್ತಿದ್ದ ನಿವೃತ್ತ ಯೋದ ಲಕ್ಷ್ಮಣರಾವ್ ಅವರ ಪುತ್ರ ಸತೀಶ್ ರಾವ್ ವಿರುದ್ಧ ಪಂಚಾಯತಿ ಪಿಡಿಓ ಅವರು ಗುಂಪು ಕಟ್ಟಿಕೊಂಡು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img