Tuesday, August 11, 2026

EX Army

ಸರ್ಕಾರದ ಮೊರೆ ಹೋದ ನಿವೃತ್ತ ಯೋಧನ ಕುಟುಂಬ..!

www.karnatakatv.net :ಗುಂಡ್ಲುಪೇಟೆ: ನಿವೃತ್ತ ಯೋಧನ ಕುಟುಂಬದ ಮೇಲೆ ಪಂಚಾಯತ್ ಪಿಡಿಒ ಹಲ್ಲೆ ನಡೆಸುತ್ತಿದ್ದು, ಸರ್ಕಾರದ ಮೊರೆ ಹೋಗಿದ್ದಾರೆ. ಹೌದು. ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿರುವ  ಭ್ರಷ್ಟಾಚಾರ ವಿರುದ್ಧ ಧ್ವನಿಯೆತ್ತಿದ್ದ ನಿವೃತ್ತ ಯೋದ ಲಕ್ಷ್ಮಣರಾವ್ ಅವರ ಪುತ್ರ ಸತೀಶ್ ರಾವ್ ವಿರುದ್ಧ ಪಂಚಾಯತಿ ಪಿಡಿಓ ಅವರು ಗುಂಪು ಕಟ್ಟಿಕೊಂಡು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img