ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ...