Friday, October 17, 2025

Ex CM Siddaramaiah

ಶಿವರಾಜ್‌ ತಂಗಡಗಿ ಮೇಲೆ ಸಿದ್ದು ಪ್ರತಾಪ

ಏಯ್‌.. ನನ್ನ ನಿಲುವೇನಿಲ್ಲ. ಜನರ ನಿಲುವೇ ನಮ್ಮ ನಿಲುವು. ಅವರು ಏನ್‌ ಬರೆಸ್ತಾರೋ ಅದನ್ನೇ ಬರೆದುಕೊಳ್ತೀವಿ. ಹೀಗಂತ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ರು. ಅದು ಕೂಡ ತಮ್ಮ ಸಂಪುಟದ ಸಹೋದ್ಯೋಗಿ ಮೇಲೆ ಅನ್ನೋದು ಆಶ್ಚರ್ಯ. ಇವತ್ತು ಸಿದ್ದು ರೋಷಾಗ್ನಿಯಲ್ಲಿ ಬೆಂದಿದ್ದು ಸಚಿವ ಶಿವರಾಜ ತಂಗಡಗಿ. ಸಿದ್ದು ಸಿಟ್ಟಾಗಿದ್ದನ್ನು ಕಂಡ ತಂಗಡಗಿ, 1 ಕ್ಷಣ ತಬ್ಬಿಬ್ಬಾಗಿದ್ರು. ಶಾಸಕ...

ನಾವು ವೋಟ್‌ ಹಾಕಿದ್ದು 5 ವರ್ಷಕ್ಕೆ

ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು ಶಾಸಕರು ಸದ್ಯಕ್ಕೆ ಯಾರಿಗೆ ಜೈ ಅನ್ನೋದು ಅನ್ನೋ ಗೊಂದಲದಲ್ಲಿ ಇದ್ದಾರೆ. ಈ ಕ್ರಾಂತಿಯ ಸುಳಿವಿನ ಮಧ್ಯೆ ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ಅವರು ಖಡಕ್ ಪ್ರಶ್ನೆಗಳನ್ನ...

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ವಾ?

ನಿಗಮ ಮಂಡಳಿ ಸ್ಥಾನದ ನಿರೀಕ್ಷೆಯಲ್ಲಿದ್ದ, ತುಮಕೂರು ಜಿಲ್ಲೆಯ ಕಾರ್ಯಕರ್ತರು ನಿರಾಸೆಗೆ ಒಳಗಾಗಿದ್ದಾರೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಿರಾ ತಾಲೂಕಿನ ಹಾರೋಗೆರೆ ಮಹೇಶ್‌ ಅವ್ರನ್ನು ನೇಮಕ ಮಾಡಿದ್ದನ್ನು ಬಿಟ್ಟರೆ, ತುಮಕೂರು ಜಿಲ್ಲೆಯ ಯಾವೊಬ್ಬ ಕಾರ್ಯಕರ್ತರಿಗೂ ಅವಕಾಶ ಕೊಟ್ಟಿಲ್ಲ. ಪ್ರತಿ ಬಾರಿಯೂ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ, ನಿಗಮ ಮಂಡಳಿ ಅಥವಾ ಸರ್ಕಾರದ ಸಂಸ್ಥೆಗಳಲ್ಲಿ ಅಧಿಕಾರ...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

ಸರ್ಕಾರದ ಜಾತಿಗಣತಿ ವಿರುದ್ಧ ಹೈಕೋರ್ಟ್‌ಗೆ PIL

ಸೆಪ್ಟೆಂಬರ್‌ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್‌ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ. ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...

ಕೆ.ಎನ್ ರಾಜಣ್ಣ ಕಮ್‌ ಬ್ಯಾಕ್‌? ಸಿಎಂ ಸಿದ್ದು ಮಾಸ್ಟರ್‌ಪ್ಲಾನ್!

ಬಲಗೈ ಬಂಟನಂತಿದ್ದ ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ, ಸಿಎಂ ಸಿದ್ದರಾಮಯ್ಯ ಕಸಿವಿಸಿಗೊಂಡಿದ್ದಾರೆ. ಶತಾಯಗತಾಯ ರಾಜಣ್ಣರನ್ನ, ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕೆಂದು ಶತಪ್ರಯತ್ನ ಮಾಡ್ತಿದ್ದಾರೆ ಎನ್ನಲಾಗಿದೆ. ರಾಹುಲ್‌ ಗಾಂಧಿ ಕಟ್ಟಪ್ಪಣೆ ಬಳಿಕ ರಾಜಣ್ಣರನ್ನ ವಜಾಗೊಳಿಸಿದ್ದ ಸಿದ್ದರಾಮಯ್ಯ, ಮತ್ತೆ ಹೈಕಮಾಂಡ್ ಮನವೊಲಿಕೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರವೇ ದೆಹಲಿಗೆ, ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ...

“ಗುಂಪು ಕಟ್ಟಿಕೊಂಡು ಗಲಾಟೆ ಮಾಡೋಕೆ ಶುರು ಮಾಡಿದ್ದಾರೆ”

ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...

‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...

ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ. RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...

ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು

ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ‌. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img