Friday, April 3, 2026

EX former minister ramesh jarakiholi

ಮತ್ತೆ ಹರಿದಾಡುತ್ತಿರುವ ಸಿಡಿ ವಿಚಾರ, ಸಾಹುಕಾರ್ ಗೆ ಟಾಂಗ್ ಕೊಟ್ಟ ಕನಕಪುರ ಬಂಡೆ

political news: ರಾಜ್ಯ ರಾಜಕೀಯದಲ್ಲಿ ಪಕ್ಷದ ನಅಯಕರು ವಿರೋಧ ಪಕ್ಷದವರನ್ನು ಕಾಲೆಳೆಯಲು ಮತ್ತು ಪಕ್ಷದ ಬಲವನ್ನು ಹೆಚ್ಚಿಸಿಕೊಳ್ಳಲು ಹಲವಾರು ತಂತ್ರಗಳನ್ನು ಮಾಡುತಿದ್ದಾರೆ.ಈ ಹಿಂದೆ ಮಾಜಿ ಸಚಿವ ರಮೇಶ್ ಜಾರಕಿಹೊಳೆ ಅವರು ಡಿಕೆ ಶಿವಕುಮಾರ್ ಅವರು ತಮ್ಮ ಆಸ್ತಿಯ ವಿವರದ ಬಗ್ಗೆ ಮಾತನಾಡಿರುವ ಆಡಿಯೋವನ್ನು ಮಾಧ್ಯಮದವರ ಮುಂದೆ ಬಹಿರಂಗ ಪಡಿಸಿದರು. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದಕ್ಕೆ...

ಮಾಜಿ ಮುಖ್ಯ ಮಂತ್ರಿ ಅವರ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ

www.karnatakatv.net : ಹುಬ್ಬಳ್ಳಿ:  ನಗರದ ಕೇಶ್ವಾಪುರದ ಬಾದಾಮಿ ನಗರದಲ್ಲಿ‌ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿಗುಪ್ತ ಗುಪ್ತ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಸಂಪುಟದಿಂದ ದೂರ ಉಳಿಯುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಶಾಸಕರಾದ ಜಗದೀಶ್...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img