www.karnatakatv.net : ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ಮಾಜಿ ಸಚಿವ ವಿನಯ ಕುಲರ್ಣಿ ಅವರು ಗತ್ತಿನಿಂದ ಮೀಸೆ ತಿರುವಿ ಬೆಂಬಲಿಗರನ್ನು ಹುರಿದುಂಬಿಸಿದರು. ಹಿಂಡಲಗಾ ಜೈಲಿನಿಂದ ಹೊರ ಬಂದ ಬಳಿಕ ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು ನಂತರ ಮೆರವಣಿಗೆ ನಡೆಸಿದರು. ತೆರೆದ ವಾಹನದಲ್ಲಿ ಹಿಂಡಲಗಾದಿಂದ ಬೆಳಗಾವಿ ವರೆಗೆ ರೋಡ್ ಶೋ ನಡೆಸಿದರು. ಐಷಾರಾಮಿ ಕಾರಿನಲ್ಲಿ ನಿಂತು ಶಕ್ತಿ ಪ್ರದರ್ಶಿಸಿದ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...