www.karnatakatv.net: ರಾಷ್ಟ್ರೀಯ- ನವದೆಹಲಿ- ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್ ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...