ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...