Thursday, November 27, 2025

ex minister

ಸಿದ್ದರಾಮಯ್ಯ ರಾಜ್ಯದ ಸಿಎಂ, ನನ್ನ ರಾಜಕೀಯ ನಿವೃತ್ತಿಯಲ್ಲ, ಸ್ಪರ್ಧೆ ಖಚಿತ : ಮೈತ್ರಿಗೆ ಮಾಧುಸ್ವಾಮಿ ಸೆಡ್ಡು!

ತುಮಕೂರು : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಈ ಹಿಂದೆ ಕಾನೂನು ಸಚಿವರಾಗಿದ್ದ ಚಿಕ್ಕನಾಯಕನ ಹಳ್ಳಿಯ ಮಾಜಿ ಶಾಸಕ ಜೆ.ಸಿ. ಮಾಧುಸ್ವಾಮಿ ಪಕ್ಷ ತೊರೆಯುವ ಚರ್ಚೆಗಳ ನಡುವೆಯೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ. ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ನಾನು ಸಂತೆಯಲ್ಲಿ ತಪ್ಪಿಸಿಕೊಂಡ ಮಗ, ಯಾರು ಕೈ ಹಿಡಿದು ಮನೆಗೆ ಕರೆದುಕೊಂಡು ಹೋಗುತ್ತಾರೋ ಅವರ ಕಡೆಗೆ...
- Advertisement -spot_img

Latest News

ಪ್ರಲ್ಹಾದ್ ಜೋಶಿ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಬ್ಯಾಗ್, ಎಕ್ಸಾಂ ಕಿಟ್ ವಿತರಣೆ!

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ VAK ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ...
- Advertisement -spot_img