Saturday, March 21, 2026

#ex minister ccpatil-

C.C Patil: ಬಜೆಟ್ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವರು

ರಾಜಕೀಯ ಸುದ್ದಿ: ಶುಕ್ರವಾರ  ಮುಖ್ಯಮಂತ್ರಿ  ಸಿದ್ದರಾಮಯ್ಯನವರು ರಾಜ್ಯದ ಬಜೆಟ್ ಮಂಡನೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿಗಳಿಗೆ ಸಾವಿರಾರು ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದರು. ಹಾಗೆಯೆ ಇಸ್ಲಾಂ ಧರ್ಮದ ಮಸೀದಿಳಿಗೆ ಮತ್ತು ಕ್ರೈಸ್ತ ಮಶಿನರಿಗಳಿಗೆ ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದ್ದಾರೆ ಆದರೆ ಹಿಂದು ಧರ್ಮಕ್ಕೆ ಯಾವುದೇ ರೀತಿಯ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img