Saturday, September 5, 2026

EX minister santosh lad

ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ಸಮಾಧಾನ ತಂದಿರುವುದಿಲ್ಲ: ಮಾಜಿ ಸಚಿವ ಸಂತೋಷ್ ಲಾಡ್

ಬಳ್ಳಾರಿ: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ತೋರಣಗಲ್ ನಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ. ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ನಮಗೆ ಸಮಾಧಾನ ತಂದಿರುವುದಿಲ್ಲ. ಬಹಳಷ್ಟು ಸಂದರ್ಭದಲ್ಲಿ ಸಮೇಕ್ಷೆ ತಪ್ಪಾಗಿರುವ ಉದಾಹರಣೆಗಳು ಇವೆ. ಶೇ.೯೯ ರಷ್ಟು ಮೋದಿ ಹೆಸರಿನ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಮೋದಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img