Monday, October 27, 2025

EX Minsiter Chaluvarayaswamy

‘ಸಿಎಂ ಎಚ್ಡಿಕೆ ರೇವಣ್ಣ ಹೆಸರು ಡ್ಯಾಮೇಜ್ ಮಾಡ್ತಿದ್ದಾರೆ’- ಮಾಜಿ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಕುಮಾರಸ್ವಾಮಿ, ತಮ್ಮ ಇಮೇಜ್ ಉಳಿಸಿಕೊಳ್ಳೋದಕ್ಕೆ ತಮ್ಮ ಸಹೋದರ ರೇವಣ್ಣ ಹೆಸರನ್ನು ಡ್ಯಾಮೇಜ್ ಮಾಡ್ತಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ ಸದ್ಯ ಎದುರಾಗಿರೋ ಬಿಕ್ಕಟ್ಟಿಗೆ ರೇವಣ್ಣ ಕಾರಣ ಅನ್ನೋ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಇದಕ್ಕೆಲ್ಲಾ ಕುಮಾರಸ್ವಾಮಿಯವರೇ ನೇರ...
- Advertisement -spot_img

Latest News

25 ದಿನದಲ್ಲೇ ‘ಮಹಾಕ್ರಾಂತಿ’ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಬದಲಾವಣೆ ಫಿಕ್ಸ್!

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ...
- Advertisement -spot_img