Wednesday, August 26, 2026

EX Minsiter Chaluvarayaswamy

‘ಸಿಎಂ ಎಚ್ಡಿಕೆ ರೇವಣ್ಣ ಹೆಸರು ಡ್ಯಾಮೇಜ್ ಮಾಡ್ತಿದ್ದಾರೆ’- ಮಾಜಿ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಕುಮಾರಸ್ವಾಮಿ, ತಮ್ಮ ಇಮೇಜ್ ಉಳಿಸಿಕೊಳ್ಳೋದಕ್ಕೆ ತಮ್ಮ ಸಹೋದರ ರೇವಣ್ಣ ಹೆಸರನ್ನು ಡ್ಯಾಮೇಜ್ ಮಾಡ್ತಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ ಸದ್ಯ ಎದುರಾಗಿರೋ ಬಿಕ್ಕಟ್ಟಿಗೆ ರೇವಣ್ಣ ಕಾರಣ ಅನ್ನೋ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಇದಕ್ಕೆಲ್ಲಾ ಕುಮಾರಸ್ವಾಮಿಯವರೇ ನೇರ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img