Wednesday, December 24, 2025

Ex MLA

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು. ಓಲಾ, ಊಬರ್ ಆಟೋಗಳಿಗೆ ದರ ನಿಗದಿ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img