Sunday, August 9, 2026

EX MLA L NAGENDRA

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img