ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು.
ಓಲಾ, ಊಬರ್ ಆಟೋಗಳಿಗೆ ದರ ನಿಗದಿ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...