Thursday, September 10, 2026

Ex MLA

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು. ಓಲಾ, ಊಬರ್ ಆಟೋಗಳಿಗೆ ದರ ನಿಗದಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img