Saturday, May 2, 2026

Ex MP K H Muniyappa

‘ನಾಗೇಶ್ ಕೈ ಕೊಡ್ತಾರೆ ಅಂತ ನನಗೆ ಮೊದಲೇ ಗೊತ್ತಿತ್ತು’- ಮಾಜಿ ಸಂಸದ ಮುನಿಯಪ್ಪ

ಬೆಂಗಳೂರು: ಪಕ್ಷೇತರ ಶಾಸಕ ಎಚ್.ನಾಗೇಶ್ ರನ್ನು ನಂಬಬೇಡಿ ಅಂತ ನಾನು ಕಾಂಗ್ರೆಸ್ ನಾಯಕರಿಗೆ ಮೊದಲೇ ಹೇಳಿದ್ದೆ. ಆದ್ರೆ ಇವತ್ತು ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ ಅಂತ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರೋ ವಿಚಾರವಾಗಿ...
- Advertisement -spot_img

Latest News

ಮೈಸೂರು ಚೆಲುವಾಂಬ ಆಸ್ಪತ್ರೆಯಲ್ಲಿ ಹೆಚ್ಚಾದ ಶಿಶು ಮರಣ: ಜಿಲ್ಲೆಯ ಆರೋಗ್ಯ ವ್ಯವಸ್ಥೆಗೇ ಅನಾರೋಗ್ಯ ಎಂದ ಸಿ.ಟಿ.ರವಿ

Political News: ಮೈಸೂರಿನ ಚೆಲುವಾಂಬಾ ಆಸ್ಪತ್ರೆಯಲ್ಲಿ ಶಿಶುಗಳ ಮರಣದ ಪ್ರಮಾಣ ಹೆಚ್ಚುತ್ತಿದ್ದು, ವಿರೋಧ ಪಕ್ಷ ಬಿಜೆಪಿಗರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img