Wednesday, September 24, 2025

#ex students

Teenager :ಹದಿಹರೆಯದ ಬಾಲಕನ ಸಾವಿಗೆ ಮಾಜಿ ವಿದ್ಯಾರ್ಥಿಯ ಬಂಧನ..!

ರಾಷ್ಟ್ರೀಯ ಸುದ್ದಿ: ನಾಡಿಯಾ ಹದಿಹರೆಯದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾದವ್‌ಪುರ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.ಸ್ವಪ್ನದೀಪ್ ಅವರ ತಂದೆ ರಾಮಪ್ರಸಾದ್ ಕುಂದು ಅವರು ತಮ್ಮ ಪೊಲೀಸ್ ದೂರಿನಲ್ಲಿ ಆ ಹಾಸ್ಟೆಲ್‌ನ ಕೆಲವು ಬೋರ್ಡರ್‌ಗಳ ಹೆಸರನ್ನು ಉಲ್ಲೇಖಿಸಿ ತಮ್ಮ ಮಗನ ಸಾವಿಗೆ ಅವರೇ ಕಾರಣ ಎಂದು ಹೇಳಿದ್ದಾರೆ. ಅದರಂತೆ ಐಪಿಸಿ ಕಲಂ 302/34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img