Tuesday, March 17, 2026

#ex zp member house

ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ

ಬೇಲೂರು :ಹಾಸನ ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ. ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ  ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img