Tuesday, June 3, 2025

Exam

ಬಾಡಿಗೆ ಮನೆಯಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿದ್ದ ಮಾಲೀಕನ ಮಗ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?

Delhi News: ಇತ್ತೀಚಿನ ದಿನಗಳಲ್ಲಿ ಯಾರ ಮೇಲೆಯೂ ನಂಬಿಕೆ ಇಡುವಂತಿಲ್ಲ. ಅಷ್ಟು ಕೆಟ್ಟುಹೋಗಿದೆ ಕಾಲ. ಯಾವುದಾದರೂ ಹೊಟೇಲ್, ಸಾರ್ವಜನಿಕ ಶೌಚಾಲಯ, ಅಥವಾ ಬಾಡಿಗೆ ಮನೆಗೆ ಹೋಗಲು ಕೂಡ, ಹತ್ತು ಬಾರಿ ಯೋಚಿಸಬೇಕಾಗಿದೆ. ಈ ಮಾತು ಹೇಳಿದ್ದೇಕೆ ಎಂದರೆ, ದೆಹಲಿಯ ಬಾಡಿಗೆ ಮನೆಯೊಂದರಲ್ಲಿ ಇಂಥ ಘಟನೆ ನಡೆದಿದೆ. ಓರ್ವ ಯುವತಿ ಯುಪಿಎಸ್‌ಸಿ ಪರೀಕ್ಷೆಗೆ ತರಬೇತಿ ಪಡೆಯಲು ದೆಹಲಿಗೆ...

ಕೆಇಎ ಪರೀಕ್ಷೆ ಅಕ್ರಮ ಹಗರಣ ಕಿಂಗ್ ಪಿನ್ ಕಾಂಪೌಂಡ್ ಹಾರಿ ಪರಾರಿ

Kalaburagi News: ಕಲಬುರ್ಗಿ : ಕೆಇಎ ಪರೀಕ್ಷೆ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಯಾರು ಎಂದು ಗೊತ್ತಾಗಿದೆ. ಆರೋಪಿ ಕಾಂಪೌಂಡ್‌ ಹಾರಿ, ಎಸ್ಕೇಪ್ ಆಗುತ್ತಿರುವ ದೃಶ್ಯದ ಸಿಸಿಟಿವಿ ಫೂಟೇಜ್ ಲಭ್ಯವಾಗಿದ್ದು, ಆರ್.ಡಿ.ಪಾಟೀಲ್ ಆರೋಪಿಯಾಗಿದ್ದಾನೆ. ನಗರದ ಹಳೆ ಜೇವರ್ಗಿ ರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್ ನಲ್ಲಿ ಕಿಂಗ್ ಪಿನ್ ಬಚ್ಚಿಟ್ಟುಕೊಂಡಿದ್ದ. ಪೊಲೀಸರು ಬಂಧಿಸಲು ಹೋದಾಗ, ಈಗ ಕಾಂಪೌಂಡ್...

ಮಕ್ಕಳ ಪರೀಕ್ಷೆ ಸಮಯದಲ್ಲಿ ತಂದೆ ತಾಯಿಯ ನಡುವಳಿಕೆ ಹೇಗಿರಬೇಕು..?

ಮಕ್ಕಳು ಗಮನವಿಟ್ಟು ಓದಬೇಕು. ಏಕಾಗೃತೆಯಿಂದ ಅಭ್ಯಸಿಸಬೇಕು ಅಂದ್ರೆ, ಅದಕ್ಕೆ ಮನೆಯಲ್ಲಿ ಸರಿಯಾದ ವಾತಾವರಣವಿರಬೇಕು. ಹಾಗೆ ಉತ್ತಮ ವಾತಾವರಣವನ್ನು ತಂದೆ ತಾಯಿ ಕಲ್ಪಿಸಿಕೊಡಬೇಕು. ಕೆಲವೊಮ್ಮೆ ತಂದೆ ತಾಯಿಯ ನಡುವಳಿಕೆಯೂ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಹುದು. ಹಾಗಾದ್ರೆ ಮಕ್ಕಳ ಪರೀಕ್ಷೆ ಸಮಯದಲ್ಲಿ ತಂದೆ ತಾಯಿ ಹೇಗಿರಬೇಕು..? ಮಕ್ಕಳಿಗೆ ಹೇಗೆ ವ್ಯವಸ್ಥೆ ಮಾಡಿಕೊಡಬೇಕು ಅಂತಾ ತಿಳಿಯೋಣ ಬನ್ನಿ.. ಮಕ್ಕಳ ಪರೀಕ್ಷೆ ಇರುವಾಗ...

ಎಸ್. ಎಸ್ ಎಲ್.ಸಿ ಅಂತಿಮ ವೇಳಾಪಟ್ಟಿ ಪ್ರಕಟ

state news : ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ...

ಈ ಬಾರಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಪಾಸ್ – ಸಚಿವ ಬಿ.ಸಿ ನಾಗೇಶ್

https://www.youtube.com/watch?v=BfWqdy1VeWo ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಶನಿವಾರ (ಜೂನ್.18) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಸಚಿವ...

ಮದುವೆಯಾದ ಮರು ಕ್ಷಣವೇ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾದ ಯುವತಿ.!

ಹಿಜಾಬ್ ಬೇಕೆಂದು ಕೆಲ‌ ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಪರೀಕ್ಷೆಗಳಿಗೆ ಗೈರಾದರು. ಆದರೆ ಇಲ್ಲೊಬ್ಬ ಯುವತಿ ತನ್ನ ಮದುವೆಯಾದ ಮರು ಕ್ಷಣವೇ ಮದುವೆ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾಳೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಪಾಂಡವಪುರ ತಾಲೂಕಿನ ಲಿಂಗಾಪುರದ ಐಶ್ವರ್ಯಗೆ ಮತ್ತು ಶ್ರೀರಂಗಪಟ್ಟಣದ ಲಕ್ಷ್ಮೀಪುರದ ಅವಿನಾಶ್‌ಗೆ ಮದುವೆ...

ನೀಟ್ ಪರೀಕ್ಷೆ ರದ್ದತಿಗೆ ಅರ್ಜಿ..!

www.kanatakatv.net : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ 12ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸಬೇಕು ಅಂತ ನೀಟ್-ಯುಜಿ ಆಕಾಂಕ್ಷಿಗಳು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಹೊಸದಾಗಿ ಪರೀಕ್ಷೆ ನಡೆಸಲು ನಿರ್ದೇಶನ ನೀಡಿ ಹಿಂದಿನ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ತಡೆ ನೀಡಬೇಕು ಎಂದು ಕೋರಿದ್ದಾರೆ.ಎಂಬಿಬಿಎಸ್. ಬಿಡಿಎಸ್,...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img