ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡ್ತಿಲ್ಲ.. ಹೀಗಾಗಿ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...