Saturday, June 27, 2026

Exam Form from World University

Raichur : ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿರುವ ಕಾಲೇಜುಗಳು..!

ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ‌ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ‌ ಮಾಡ್ತಿಲ್ಲ.. ಹೀಗಾಗಿ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img