Thursday, July 23, 2026

excess rainfall

ಮುಂಗಾರು ಬಳಿಕ ಹಿಂಗಾರು ಮಳೆ ಅಬ್ಬರ, ಡಿಸೆಂಬರ್‌ವರೆಗೂ ಎಚ್ಚರಿಕೆ!

ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img