ಸಿಗರೇಟ್, ಗುಟ್ಟಾ ಸೇರಿದಂತೆ ತಂಬಾಕು ಉತ್ಪನ್ನಗಳ ಬೆಲೆ ಇಂದಿನಿಂದಲೇ ಏರಿಕೆಯಾಗಲಿದೆ. ಕೇಂದ್ರ ಸರ್ಕಾರ ವಿಧಿಸಿರುವ ಹೆಚ್ಚುವರಿ ಅಬಕಾರಿ ಸುಂಕ ಹಾಗೂ ಪಾನ್ ಮಸಾಲಾ ಮೇಲಿನ ಆರೋಗ್ಯ ಸೆಸ್ ಭಾನುವಾರದಿಂದ ಜಾರಿಗೆ ಬಂದಿದೆ. ಈಗಾಗಲೇ ಜಾರಿಯಲ್ಲಿರುವ ಗರಿಷ್ಠ ಶೇ.40ರಷ್ಟು ಸರಕು ಮತ್ತು ಸೇವಾ ತೆರಿಗೆ ದರದ ಜೊತೆಗೆ ಹೊಸ ತೆರಿಗೆಗಳು ಅನ್ವಯವಾಗಲಿದ್ದು, 2017ರಲ್ಲಿ GST ಜಾರಿಯಾದ...
ರಾಜ್ಯದಲ್ಲಿ ಮದ್ಯದ ದರ ಏರಿಕೆಯು ವ್ಯಾಪಾರಕ್ಕೆ ಪೇಟು ಕೊಡುತ್ತಿದ್ದು, ಬಿಯರ್ ಮಾರಾಟವು ಭಾರೀ ಕುಸಿತದೊಂದಿಗೇ ಅಬಕಾರಿ ಇಲಾಖೆಯ ಆದಾಯ ಗುರಿ ಸಾಧನೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಹೆಚ್ಚುವರಿ ಅಬಕಾರಿ ಸುಂಕ ಏರಿಕೆಯಿಂದ ಮದ್ಯದ ವಹಿವಾಟು ಪಾತಾಳಕ್ಕೆ ಕುಸಿದಿದೆ. ಅಬಕಾರಿ ಇಲಾಖೆಯ ಆದಾಯ ಸಂಗ್ರಹಣೆಯು ಗುರಿಯನ್ನೂ ತಲುಪಲು ಸವಾಲಿನ ಎದುರಾಗಿದೆ.
ಕಳೆದ 8 ತಿಂಗಳಲ್ಲಿ ಬಿಯರ್...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...