Friday, March 27, 2026

executive director

ಮುರುಘಾ ಮಠದ ಅಧೀನ ಸಂಸ್ಥೆ ಎಸ್ಜೆಎಂ ವಿದ್ಯಾಪೀಠಕ್ಕೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್ ಕುಮಾರ್ ನೇಮಕ

ಚಿತ್ರದುರ್ಗ: ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್​ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್​​ಜೆಎಂ ವಿದ್ಯಾಪೀಠ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್​​ಜೆಎಂ ವಿದ್ಯಾಪೀಠದ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img