Thursday, June 25, 2026

executive director

ಮುರುಘಾ ಮಠದ ಅಧೀನ ಸಂಸ್ಥೆ ಎಸ್ಜೆಎಂ ವಿದ್ಯಾಪೀಠಕ್ಕೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್ ಕುಮಾರ್ ನೇಮಕ

ಚಿತ್ರದುರ್ಗ: ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್​ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್​​ಜೆಎಂ ವಿದ್ಯಾಪೀಠ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್​​ಜೆಎಂ ವಿದ್ಯಾಪೀಠದ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img