Saturday, June 21, 2025

Exhibition Tecnologies

ಕೃಷಿ ತಂತ್ರಜ್ಞಾನಗಳ ವಸ್ತುಪ್ರದರ್ಶನ

www.karnatakatv.net: ರಾಯಚೂರು : ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾ ಸಂಸ್ಥೆ ಜಿಲ್ಲಾ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ ಸಂವಾದ ಸಭೆಯಲ್ಲಿ  ಕೃಷಿ ಸಚಿವ ಬಿಸಿ ಪಾಟೀಲ್  ಆನ್‌ಲೈನ್ ಮೂಲಕ ಉದ್ಘಾಟಿಸಿದರು. ರೈತರಿಗೆ ಕೃಷಿಗೆ ಬೇಕಾಗುವ ಹೊಸ ಕೃಷಿ  ತಂತ್ರಗಳು ಪ್ರದರ್ಶನಕ್ಕೆ ಇಡಲಾಗಿತ್ತು. 20ಕ್ಕೂ ಹೆಚ್ಚು ಸ್ಟಾಲ್ ಅಳವಡಿಸಲಾಗಿದೆ . ರಾಯಚೂರು...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img