Wednesday, July 16, 2025

Exit poll 2019

ಎಕ್ಸಿಟ್ ಪೋಲ್ ಪರ ಕೈ ಶಾಸಕ ಬ್ಯಾಟಿಂಗ್

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತವಲಯದ ಶಾಸಕ ಡಾ.ಸುಧಾಕರ್ ಎಕ್ಸಿಟ್ ಪೋಲ್ ಗಳ ಪರ ಬ್ಯಾಟ್ ಬೀಸಿದ್ದಾರೆ.  ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನ ಹೇಳಿದೆ, ಈ ವಿಚಾರದಲ್ಲಿ ಇವಿಎಂ ಅನ್ನ ಎಳೆತಂದಿದ್ದು ಸರಿಯಲ್ಲ ಅಂತ ಹೇಳಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಶಾಸಕ ಸುಧಾಕರ್,ಎಕ್ಸಿಟ್ ಪೋಲ್ ವಿಚಾರವಾಗಿ ಮಾತನಾಡುವಾಗ ಇವಿಎಂ ತಿರುಚುವಿಕೆ ವಿಷಯ ಪ್ರಸ್ತಾಪವಾಗೋವುದು ಯಾಕೆ ಅಂತ...

ಇವಿಎಂ-ವಿವಿ ಪ್ಯಾಟ್ ತಾಳೆ ಅಸಾಧ್ಯ- ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img