ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸ್ವಾಗತಿಸಿದರು. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ Biological Park ಗೆ ತರಲಾಗಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು.
ಚೀತಾಗಳಿಗೆ...