Friday, July 31, 2026

expelled for 6 years

ಒಂದೇ ಪೋಸ್ಟ್‌, ಮಗನಿಗೆ ಮನೆಯಿಂದ್ಲೇ ಗೇಟ್‌ ಪಾಸ್‌ : ಕೌಟುಂಬಿಕ ಮೌಲ್ಯ ಕಡೆಗಣಿಸುವವರಿಗೆ ಜಾಗವಿಲ್ಲ ; ಮಾಜಿ ಸಿಎಂ ಕುಟುಂಬದಲ್ಲಿ ಬಿರುಗಾಳಿ..!

ಬಿಹಾರ : ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿರುವ ಮಕ್ಕಳು ದಾರಿ ತಪ್ಪದಂತೆ, ನೈತಿಕ ಮೌಲ್ಯಗಳನ್ನು ಕಡೆಗಣಿಸದಂತೆ ಎಚ್ಚರಿಸಲು ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈ ಬಗ್ಗೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img