Sunday, March 29, 2026

Explosive information

ಗುಂಡು ಹಾರಿಸೋ ಮೊದ್ಲು “ಅಲ್ಲಾಹು ಅಕ್ಬರ್‌” ಅಂದ, ಅವನ ಮೇಲೆಯೇ ನನಗೆ ಅನುಮಾನ : ಪಹಲ್ಗಾಮ್ ಉಗ್ರರ ದಾಳಿಗೆ ಪ್ರವಾಸಿಗನ ಸ್ಫೋಟಕ ಮಾಹಿತಿ..!

ನವದೆಹಲಿ : ಪಹಲ್ಗಾಮ್‌ ಉಗ್ರ ದಾಳಿಯ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದೆ. ಸಂತ್ರಸ್ತ ಕುಟುಂಬಗಳಿಗೆ ಭೇಟಿ ನೀಡಿ ಮೃತರ ಸಂಬಂಧಿಕರ ಹಾಗೂ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆಗಳನ್ನು ಪಡೆಯುತ್ತಿದೆ. ಅಲ್ಲದೆ ಘಟನೆಗೆ ಸಂಬಂಧಿಸಿರುವ ವಿವರಗಳನ್ನು ಕಲೆ ಹಾಕುತ್ತಿದೆ. ಇನ್ನೂ ಘಟನೆ ನಡೆದ ಬಳಿಕ ಸ್ಥಳೀಯ ಕಾಶ್ಮೀರಿಗರ ಕೈವಾಡವೂ ಇದರ ಹಿಂದೆ ಇರಬಹುದು...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img