Thursday, March 5, 2026

Explusion of Disqualified MLAs

ದೋಸ್ತಿ ಮಾರ್ಗ ಅನುಸರಿಸಿದ ಜೆಡಿಎಸ್- ಮೂವರು ಅನರ್ಹ ಶಾಸಕರ ಉಚ್ಚಾಟನೆ

ಬೆಂಗಳೂರು: ಅನರ್ಹತೆಗೊಳಿಸಲಾಗಿದ್ದ 14 ಶಾಸಕರನ್ನು ನಿನ್ನೆ ಎಐಸಿಸಿ ಪಕ್ಷದಿಂದ ಉಚ್ಚಾಟನೆ ಮಾಡಿರೋ ಬೆನ್ನಲ್ಲೇ ಇದೀಗ ಜೆಡಿಎಸ್ ಕೂಡ ತಮ್ಮ ಪಕ್ಷದ ಅನರ್ಹ ಶಾಸಕರನ್ನು ಪಕ್ಷದಿಂದ ಹೊರದಬ್ಬಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ನಿನ್ನೆ ಎಐಸಿಸಿ, ಪಕ್ಷದ ವಿರುದ್ಧ ಬಂಡೆದ್ದು ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣಕರ್ತರಾಗಿದ್ದ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img