ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
www.karnatakatv.net : ಬೆಳಗಾವಿ: ಖಾನಾಪುರ ಪಟ್ಟಣದ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಸಂತ್ರಸ್ತರು ತಮ್ಮ ಅಳಲನ್ನ ತೂಡಿಕೊಂಡರು.
ಹಲವು ದಿನಗಳ ಹಿಂದೆ ಸತತವಾಗಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕುಗಳು ಪ್ರವಾಹಕ್ಕೆ ತುತ್ತಾದವು ಹಾಗೇಯೆ ಜಿಲ್ಲೆಯ ಖಾನಾಪೂರ ತಾಲೂಕು ಸಹ ಮಲಪ್ರಭಾ ನದಿಯಿಂದ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...