ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...