Monday, June 22, 2026

express

ಎಕ್ಸ್‌ಪ್ರೆಸ್ BMTC – ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್ ಸ್ಪೆಷಲ್ ಏನು ಗೊತ್ತಾ?

ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಸಿದ್ದರಾಮಯ್ಯ ಬಳಿ ತಮ್ಮ ಅಳಲು ತೋಡಿಕೊಂಡ ಖಾನಾಪುರದ ಸಂತ್ರಸ್ತರು

www.karnatakatv.net : ಬೆಳಗಾವಿ:  ಖಾನಾಪುರ ಪಟ್ಟಣದ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಸಂತ್ರಸ್ತರು ತಮ್ಮ ಅಳಲನ್ನ ತೂಡಿಕೊಂಡರು. ಹಲವು ದಿನಗಳ ಹಿಂದೆ ಸತತವಾಗಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕುಗಳು ಪ್ರವಾಹಕ್ಕೆ ತುತ್ತಾದವು ಹಾಗೇಯೆ ಜಿಲ್ಲೆಯ ಖಾನಾಪೂರ ತಾಲೂಕು ಸಹ  ಮಲಪ್ರಭಾ ನದಿಯಿಂದ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img