Sunday, July 6, 2025

Expulsion of Disqualified MLAs

14 ಮಂದಿ ಅನರ್ಹ ಶಾಸಕರನ್ನು ಉಚ್ಚಾಟಿಸಿ ‘ಕೈ’ ತೊಳೆದುಕೊಂಡ ಕಾಂಗ್ರೆಸ್..!

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಕಾಂಗ್ರೆಸ್ ಇದೀಗ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೈ ತೊಳೆದುಕೊಂಡಿದೆ. ಈ ಮೂಲಕ ಅತೃಪ್ತರಿಗೆ ಪಕ್ಷದ ಬಾಗಿಲು ಮುಚ್ಚಿದ್ದು ವ್ಯಕ್ತಿಗಿಂತಲೂ ಪಕ್ಷ ದೊಡ್ಡದು ಅನ್ನೋ ಮಾತು ಮತ್ತೊಮ್ಮೆ ಸಾಬೀತಾಗಿದೆ. ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿ ದೋಸ್ತಿ ನಾಯಕರನ್ನು ಇನ್ನಿಲ್ಲದಂತೆ ಕಾಡಿದ್ದ ಅನರ್ಹ ಶಾಸಕರನ್ನು ಇದೀಗ ಕಾಂಗ್ರೆಸ್ ಪಕ್ಷದಿಂದ ಹೊರದಬ್ಬಲಾಗಿದೆ. ಇದೀಗ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img