Tuesday, March 3, 2026

Expulsion of Disqualified MLAs

14 ಮಂದಿ ಅನರ್ಹ ಶಾಸಕರನ್ನು ಉಚ್ಚಾಟಿಸಿ ‘ಕೈ’ ತೊಳೆದುಕೊಂಡ ಕಾಂಗ್ರೆಸ್..!

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಕಾಂಗ್ರೆಸ್ ಇದೀಗ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೈ ತೊಳೆದುಕೊಂಡಿದೆ. ಈ ಮೂಲಕ ಅತೃಪ್ತರಿಗೆ ಪಕ್ಷದ ಬಾಗಿಲು ಮುಚ್ಚಿದ್ದು ವ್ಯಕ್ತಿಗಿಂತಲೂ ಪಕ್ಷ ದೊಡ್ಡದು ಅನ್ನೋ ಮಾತು ಮತ್ತೊಮ್ಮೆ ಸಾಬೀತಾಗಿದೆ. ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿ ದೋಸ್ತಿ ನಾಯಕರನ್ನು ಇನ್ನಿಲ್ಲದಂತೆ ಕಾಡಿದ್ದ ಅನರ್ಹ ಶಾಸಕರನ್ನು ಇದೀಗ ಕಾಂಗ್ರೆಸ್ ಪಕ್ಷದಿಂದ ಹೊರದಬ್ಬಲಾಗಿದೆ. ಇದೀಗ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img