Tuesday, April 16, 2024

Expulsion of Disqualified MLAs

14 ಮಂದಿ ಅನರ್ಹ ಶಾಸಕರನ್ನು ಉಚ್ಚಾಟಿಸಿ ‘ಕೈ’ ತೊಳೆದುಕೊಂಡ ಕಾಂಗ್ರೆಸ್..!

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಕಾಂಗ್ರೆಸ್ ಇದೀಗ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೈ ತೊಳೆದುಕೊಂಡಿದೆ. ಈ ಮೂಲಕ ಅತೃಪ್ತರಿಗೆ ಪಕ್ಷದ ಬಾಗಿಲು ಮುಚ್ಚಿದ್ದು ವ್ಯಕ್ತಿಗಿಂತಲೂ ಪಕ್ಷ ದೊಡ್ಡದು ಅನ್ನೋ ಮಾತು ಮತ್ತೊಮ್ಮೆ ಸಾಬೀತಾಗಿದೆ. ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿ ದೋಸ್ತಿ ನಾಯಕರನ್ನು ಇನ್ನಿಲ್ಲದಂತೆ ಕಾಡಿದ್ದ ಅನರ್ಹ ಶಾಸಕರನ್ನು ಇದೀಗ ಕಾಂಗ್ರೆಸ್ ಪಕ್ಷದಿಂದ ಹೊರದಬ್ಬಲಾಗಿದೆ. ಇದೀಗ...
- Advertisement -spot_img

Latest News

’ಗುಂಮ್ಟಿ’ ಟೈಟಲ್ ಪೋಸ್ಟರ್ ರಿಲೀಸ್: ತೆರೆಮೇಲೆ ಕುಡುಬಿ ಜನಜೀವನ ಅನಾವರಣ

Movie News: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ...
- Advertisement -spot_img