political news:
ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...