ಹಿಜಾಬ್ ವಿವಾದದ (Hijab Controversy) ಪ್ರಕರಣ ಕುರಿತಂತೆ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿಯಲ್ಲಿ ಹರಡಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು, ಈ ವಿಚಾರವಾಗಿ ನಿನ್ನೆ ಹೈಕೋರ್ಟ್ ನ ಏಕ ಪೀಠ ಸದಸ್ಯ ನ್ಯಾಯಮೂರ್ತಿ ಕೃಷ್ಣ ಎಸ್...
Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....