ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್...
ನಿಕೋಸಿಯಾ: ಭಾರತವನ್ನು "ಸಂಧಾನದ ಮೇಜಿಗೆ" ತರಲು ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಲಾಗುವುದಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಾಗ್ದಾಳಿ ನಡೆಸಿದರು. ಸೈಪ್ರಸ್ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ ಜೈಶಂಕರ್, ಭಯೋತ್ಪಾದನೆಯು ನಮ್ಮನ್ನು ಮಾತುಕತೆಯ ಮೇಜಿಗೆ ಬರುವಂತೆ ಒತ್ತಾಯಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ನಾವು ಎಲ್ಲರೊಂದಿಗೆ ಉತ್ತಮ ನೆರೆಹೊರೆಯ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...