Thursday, May 8, 2025

External Affairs Minister S Jaishankar

ಭಾರತ ನೆರೆ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಬಯಸುತ್ತದೆ : ವಿದೇಶಾಂಗ ಸಚಿವ ಎಸ್ ಜೈಶಂಕರ್

ನಿಕೋಸಿಯಾ: ಭಾರತವನ್ನು "ಸಂಧಾನದ ಮೇಜಿಗೆ" ತರಲು ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಲಾಗುವುದಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಾಗ್ದಾಳಿ ನಡೆಸಿದರು. ಸೈಪ್ರಸ್‌ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ ಜೈಶಂಕರ್, ಭಯೋತ್ಪಾದನೆಯು ನಮ್ಮನ್ನು ಮಾತುಕತೆಯ ಮೇಜಿಗೆ ಬರುವಂತೆ ಒತ್ತಾಯಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ನಾವು ಎಲ್ಲರೊಂದಿಗೆ ಉತ್ತಮ ನೆರೆಹೊರೆಯ...
- Advertisement -spot_img

Latest News

ಭಾರತಿಯ ಸೈನಿಕರ ಸಲುವಾಗಿ ವಿಶೇಷ ಪೂಜೆ ಸಲ್ಲಿಸಿದ ರಾಯಣ್ಣ ಅಭಿಮಾನಿಗಳು

Hubli News: ಹುಬ್ಬಳ್ಳಿ: ನಿನ್ನೆ ತಡರಾತ್ರಿ ಪಾಕಿಸ್ತಾನದ ಮೇಲೆ ದಾಳಿ ಮಾಡುವುದರ ಮೂಲಕ ಆಫರೇಷನ್ ಸಿಂಧೂರ ಆರಂಭವಾಗಿದ್ದು, ನಮ್ಮ ಭಾರತಿಯ ಸೈನಿಕರ ಆರೋಗ್ಯವಾಗಿ ಇರಲಿ, ಕ್ಷೇಮವಾಗಿ...
- Advertisement -spot_img