Monday, July 27, 2026

External Affairs Minister S Jaishankar

ಭಾರತದ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆ :‌ ಪಹಲ್ಗಾಮ್‌ ದಾಳಿಗೆ ಖಂಡನೆ ; ಯಾರಿಂದ ಗೊತ್ತಾ..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್‌ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್‌...

ಭಾರತ ನೆರೆ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಬಯಸುತ್ತದೆ : ವಿದೇಶಾಂಗ ಸಚಿವ ಎಸ್ ಜೈಶಂಕರ್

ನಿಕೋಸಿಯಾ: ಭಾರತವನ್ನು "ಸಂಧಾನದ ಮೇಜಿಗೆ" ತರಲು ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಲಾಗುವುದಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಾಗ್ದಾಳಿ ನಡೆಸಿದರು. ಸೈಪ್ರಸ್‌ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ ಜೈಶಂಕರ್, ಭಯೋತ್ಪಾದನೆಯು ನಮ್ಮನ್ನು ಮಾತುಕತೆಯ ಮೇಜಿಗೆ ಬರುವಂತೆ ಒತ್ತಾಯಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ನಾವು ಎಲ್ಲರೊಂದಿಗೆ ಉತ್ತಮ ನೆರೆಹೊರೆಯ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img