ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್ ಸಿಂಧೂರ್ ಮತ್ತೆ ಆಕ್ಟೀವ್ ಆಗುತ್ತದೆ ಎಂದು...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...