ನವದೆಹಲಿ : ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...