Thursday, September 17, 2026

extreme heat Karnataka

ರಾಜ್ಯದಲ್ಲಿ ಮತ್ತೆ ʼಹೀಟ್‌ಸ್ಟ್ರೋಕ್‌ʼ ಸದ್ದು! ಬಿಸಿಲಿಗೆ ಬಲಿಯಾದ ಕೂಲಿ ಕಾರ್ಮಿಕ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ಬಿಸಿಲಿನ ತೀವ್ರತೆಯಿಂದಾಗಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ದುಃಖದ ಘಟನೆ ವರದಿಯಾಗಿದೆ. ಮೃತ ಸಿದ್ದಪ್ಪ ಕೊಂಡಗುಳಿ ಎಂದು ಗುರುತಿಸಲಾಗಿದ್ದು, ಅವರು ದಿನನಿತ್ಯ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದವರು ಎಂದು ತಿಳಿದುಬಂದಿದೆ. ಮಧ್ಯಾಹ್ನದ ತೀವ್ರ ಬಿಸಿಲಿನ ನಡುವೆಯೇ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದ ಸಿದ್ದಪ್ಪ, ಮನೆ ತಲುಪಿದ ಕೆಲವೇ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img